*22 ಅಡಿ ಎತ್ತರದ ಗಣೇಶ ಮೂರ್ತಿ ಬಿದ್ದು ದುರಂತ: ಇಬ್ಬರು ಸಾವು*

ಪ್ರಗತಿವಾಹಿನಿ ಸುದ್ದಿ: ಇನ್ನೇನು ಗೌರಿ-ಗಣೇಶ್ ಹಬ್ಬಕ್ಕೆ ದಿನಗಣೆ ಆರಂಭವಾಗಿದೆ. ಎಲ್ಲೆಡೆ ಗಣೇಶ ಮೂರ್ತಿ ತಯಾರಿ ಜೋರಾಗಿ ಸಾಗುತ್ತಿದೆ. ಈ ನಡುವೆ ದುರಂತವೊಂದು ಸಂಭವಿಸಿದೆ. ಬೃಹತ್ ಗಣೇಶ ಮೂರ್ತಿಯನ್ನು ಸಾಗಿಸುವಾಗ ಗಣೇಶ ಮೂರ್ತಿ ಬಿದ್ದು ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ.Home add -Advt ದಕ್ಷಿಣ ಮುಂಬೈನಲ್ಲಿ 22 ಅಡಿ ಎತ್ತರದ ‘ಭುಲೇಶ್ವರ ಚಾ ರಾಜ’ ಗಣೇಶ ಮೂರ್ತಿಯ ಆಗಮನ ಸಮಾರಂಭದ ವೇಳೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭುಲೇಶ್ವರದ … Continue reading *22 ಅಡಿ ಎತ್ತರದ ಗಣೇಶ ಮೂರ್ತಿ ಬಿದ್ದು ದುರಂತ: ಇಬ್ಬರು ಸಾವು*