
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ -ಸಿಡಿಲು ಬಡಿದು ಜಾನುವಾರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಶಾಸಕ ಗಣೇಶ ಹುಕ್ಕೇರಿ ಸಂಬಂಧಿಸಿದ ಕುಟುಂಬಕ್ಕೆ ಚೆಕ್ ವಿತರಿಸಿದರು.
ಕಳೆದ ಜೂನ್ ತಿಂಗಳಲ್ಲಿ ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದಲ್ಲಿ ಸಿಡಿಲು ಬಡಿದು ಈರವ್ವಾ ಅಪ್ಪಯ್ಯಾ ಡಾಂಗೆ ಅವರಿಗೆ ಸೇರಿದ್ದ 2 ಜಾನುವಾರುಗಳು ಮೃತಪಟ್ಟಿದ್ದವು.
