*ಹಿಂಡಲಗಾ ಗಣಪತಿ ಮಂದಿರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ; ವಿಶೇಷ ಪೂಜೆ*

ಪ್ರಗತಿವಾಹಿನಿ ಸುದ್ದಿ: ಶ್ರೀ ಗಣೇಶ ಜಯಂತಿಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಬೆಳಗಾವಿಯ ಹಿಂಡಲಗಾ ಗಣಪತಿ ಮಂದಿರಕ್ಕೆ ತೆರಳಿ, ವಿಘ್ನ ವಿನಾಶಕನಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ನಾಡಿನ ಸುಭೀಕ್ಷೆಗಾಗಿ ಸಚಿವರು ಪ್ರಾರ್ಥಿಸಿದರು. *ದೇವರ ಹೆಸರಲ್ಲಿ ದರೋಡೆ ಮಾಡಿದವರನ್ನ ಬಿಡಲ್ಲ: ಸಚಿವ ಶಿವರಾಜ್ ತಂಗಡಗಿ*