*ಗಂಗಾ ಕಲ್ಯಾಣ: ಬಾಕಿ ಅರ್ಜಿಗಳನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ; ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗಂಗಾ ಕಲ್ಯಾಣ ಕೊಳವೆ ಬಾವಿ ವಿದ್ಯುದೀಕರಣಕ್ಕೆ 1948 ಅರ್ಜಿಗಳು ಬಾಕಿ ಉಳಿದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಇದನ್ನು ಇನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಂದುವರೆದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಈ ಸೂಚನೆ ನೀಡಿದರು. ಎಸ್ಕಾಂಗಳು ವಿದ್ಯುಚ್ಛಕ್ತಿ ಸಂಪರ್ಕ ಒದಗಿಸುವುದಕ್ಕೆ ಅನಗತ್ಯ ವಿಳಂಬ ಮಾಡಕೂಡದು. ಶುಲ್ಕ ಪಾವತಿಸಿಲ್ಲ ಎಂದು … Continue reading *ಗಂಗಾ ಕಲ್ಯಾಣ: ಬಾಕಿ ಅರ್ಜಿಗಳನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ; ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ*