*ಗಂಗಾಧರ್ ರಾವ್ ದೇಶಪಾಂಡೆ ಸ್ಮಾರಕ ಭವನ, ಫೋಟೋ ಗ್ಯಾಲರಿ ಉದ್ಘಾಟನೆ*
ಸ್ಮಾರಕ ಭವನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ಬೆಳಗಾವಿ, ಡಿ.26(ಕರ್ನಾಟಕ ವಾರ್ತೆ): “ಗಾಂಧಿ ಭಾರತ” ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿಯ ರಾಮತೀರ್ಥ ನಗರದಲ್ಲಿ ಗುರುವಾರ (ಡಿ.26) ಗಂಗಾಧರ ದೇಶಪಾಂಡೆ ಅವರ ಸ್ಮಾರಕ ಭವನ ಮತ್ತು ಛಾಯಾಚಿತ್ರ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.Home add -Advt ಸ್ಮಾರಕ ಭವನ ಅಂದಾಜು 15 ಗುಂಟೆ ಜಾಗೆಯಲ್ಲಿ1.58 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ಸ್ಥಳದಲ್ಲಿ ಸ್ಮಾರಕ ಭವನ, ದೇಶಪಾಂಡೆ ಅವರ ಪುತ್ಥಳಿ, ಫೋಟೋ ಗ್ಯಾಲರಿ, ಆವರಣದ ಕಾಂಪೌಂಡ್, ತಂತಿಬೇಲಿ, ಪೇವರ್ಸ್ ಹಾಗೂ … Continue reading *ಗಂಗಾಧರ್ ರಾವ್ ದೇಶಪಾಂಡೆ ಸ್ಮಾರಕ ಭವನ, ಫೋಟೋ ಗ್ಯಾಲರಿ ಉದ್ಘಾಟನೆ*
Copy and paste this URL into your WordPress site to embed
Copy and paste this code into your site to embed