ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ರಾಜ್ಯಸಭಾ ಚುನಾವಣೆಗೆ ಎನ್ ಡಿಎ ಟಿಕೆಟ್ ನೀಡದಿರುವುದು, ಮಾಜಿ ಸಂಸದೆ ಸುಮಲತಾ ಅಂಬರೀಷ್ ಅವರನ್ನೂ ಕಡೆಗಣಿಸಿರುವ ವಿಚಾರವಾಗಿ ಕಾಂಗ್ರೆಸ್ ಶಾಸಕ ಗಣಿಗ ರವಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರವಿಕುಮಾರ್, ಬಿಜೆಪಿಯವರು ಒಕ್ಕಲಿಗರಿಗೆ ನಿರಂತರ ಅನ್ಯಾಯ ಮಾಡುತ್ತಿದ್ದಾರೆ. ಇನ್ನೂ ಬೇಸರದ ಸಂಗತಿ ಎಂದರೆ ಬಿಜೆಪಿಯವರು ದೇವೇಗೌಡರನ್ನು ಹಾಗೂ ಸುಮಲತಾ ಅವರನ್ನು ಈ ರೀತಿ ನಡೆಸಿಕೊಳ್ಳಬಾರದಿತ್ತು. ದೇವೇಗೌಡರಿಗೆ ಟಿಕೆಟ್ ಕೊಡುತ್ತಾರೆಂಬ ನಿರೀಕ್ಷೆ ಇತ್ತು. ದೇವೇಗೌಡರು ಹಿರಿಯರು, … Continue reading *ಪ್ರಧಾನಿ ಮೋದಿ ಒಬ್ಬ ನಟ ಭಯಂಕರ: ದೇವೇಗೌಡರು, ಸುಮಲತಾಗೆ ಟಿಕೆಟ್ ನೀಡದೇ ಬಿಜೆಪಿ ನಾಯಕರು ಅನ್ಯಾಯ ಮಾಡಿದ್ದಾರೆ: ಕಾಂಗ್ರೆಸ್ ಶಾಸಕ ಗಣಿಗ ರವಿ ಕಿಡಿ*
Copy and paste this URL into your WordPress site to embed
Copy and paste this code into your site to embed