
ಪ್ರಗತಿ ವಾಹಿನಿ ಸುದ್ದಿ; ಕಿತ್ತೂರು: ಹೊಲದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಆರೋಪಿಯೊಬ್ಬನನ್ನು ಕಿತ್ತೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಶಿವಾನಂದ ಕದ್ರೊಳ್ಳಿ ಬಂಧಿತ ಆರೋಪಿ. ಆರೋಪಿ ಶಿವಾನಂದನಿಂದ 6 ಕಿಲೋ ತೂಕದ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ಗಾಂಜಾ ಗಿಡಗಳ ಮೌಲ್ಯ 60 ಸಾವಿರ ರೂ. ಎಂದು ಅಂದಾಜು ಮಾಡಲಾಗಿದೆ. ಕಿತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೈನ್ ರಿಪೇರಿ ವೇಳೆ ಕರೆಂಟ್ ಶಾಕ್ ; ವಿದ್ಯುತ್ ಕಂಬದ ಮೇಲೆ ಇಬ್ಬರ ದುರ್ಮರಣ
https://pragati.taskdun.com/latest/belagavieletrick-shocktwo-dethelectrick-lineathani/