Kannada News

ಕ್ರೆಡೈ ರಾಜ್ಯಾಧ್ಯಕ್ಷ ಚೈತನ್ಯ ಕುಲಕರ್ಣಿಗೆ ಮಾತೃವಿಯೋಗ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ್ರೆಡೈ ರಾಜ್ಯಾಧ್ಯಕ್ಷ ಚೈತನ್ಯ ಕುಲಕರ್ಣಿ ಅವರ ತಾಯಿ ಗೀತಾ ಗಣಪತರಾವ್ ಕುಲಕರ್ಣಿ (86) ಇಂದು ನಿಧನರಾದರು.

ಅವರು ಬೆಳಗಾವಿಯ ಪ್ರತಿಷ್ಠಿತ ನಿರ್ಮಾತೃ, ಕ್ರೆಡೈ ರಾಜ್ಯಾಧ್ಯಕ್ಷ ಚೈತನ್ಯ ಕುಲಕರ್ಣಿ ಸೇರಿದಂತೆ ಇಬ್ಬರು ಪುತ್ರರು, ಪುತ್ರಿ ಹಾಗೂ ಅಪಾರ ಬಂಧುಬಳಗ ಅಗಲಿದ್ದಾರೆ.

ಗೀತಾ ಅವರ ಅಂತ್ಯಸಂಸ್ಕಾರವನ್ನು ಇಂದು ಬೆಳಗ್ಗೆ 9 ಗಂಟೆಗೆ ಶಹಾಪುರದ ಸ್ಮಶಾನಭೂಮಿಯಲ್ಲಿ ನೆರವೇರಿಸಲಾಗುತ್ತಿದೆ.

ಅವರ ನಿಧನಕ್ಕೆ ವಿವಿಧ ಜನಪ್ರತಿನಿಧಿಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.

ಶನಿವಾರ ಮಹಾರಾಷ್ಟ್ರದ ಪುಣೆಯ ಭೋಸರಿಯಲ್ಲಿ ಅತ್ಯಾಧುನಿಕ ’ಕೆಎಲ್‌ಇ ಮೆಡಿಕವರ್ ಆಸ್ಪತ್ರೆ’ ಉದ್ಘಾಟನೆ

https://pragati.taskdun.com/kle-medicover-hospital-inaugurated-at-bhosari-pune-maharashtra-on-saturday/

*ರಾಜ್ಯದ ನಾಲ್ಕು ದಿಕ್ಕುಗಳಿಂದ ಬಿಜೆಪಿ ರಥಯಾತ್ರೆಗೆ ತಯಾರಿ*

https://pragati.taskdun.com/bjprathayatrecm-basavaraj-bommai/

ಕೆಳಗಿನ ಮನೆಯ ಗಂಡ, ಮೇಲಿನ ಮನೆಯ ಹೆಂಡತಿ ನಾಪತ್ತೆ

https://pragati.taskdun.com/husbandwifeescapebangalore/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button