*ಮಹಿಳಾ ಸಾಂತ್ವನ ಕೇಂದ್ರದ ಕಟ್ಟಡದಿಂದಲೇ ಜಿಗಿದು ಯುವತಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಸಾಂತ್ವನ ಕೇಂದ್ರದ ಕಟ್ಟಡದಿಂದ ಜಿಗಿದು ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರಿನ ದೇವರ ಕಾಲೋನಿಯಲ್ಲಿ ನಡೆದಿದೆ. 19 ವರ್ಷದ ಅನುರಾಧಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಅನುರಾಧಾ, ವಿನಯ್ ರೆಡ್ಡಿ ಎಂಬುವವನನ್ನು ಪ್ರೀತಿಸಿದ್ದಳು. ಜೂನ್ 20ರಂದು ಇಬ್ಬರೂ ಮಾರ್ಕೆಟ್ ಯಾರ್ಡ್ ಠಾಣೆಗೆ ಬಂದು ತಮಗೆ ರಕ್ಷಣೆ ನೀಡುವಂತೆ ಕೋರಿದ್ದರು. ಈ ವೇಳೆ ಯುವಕ ವಿನಯ್ ರೆಡ್ಡಿ ಯುವತಿಯನ್ನು ವಿವಾಹವಾಗುವುದಾಗಿ ಒಪ್ಪಿದ್ದ. ಯುವಕನ ಮಾತು ನಂಬಿದ ಯುವತಿ, ಪೋಷಕರ ಜೊತೆ ಹೋಗುವುದಿಲ್ಲ ಎಂದು ಪೊಲೀಸರಿಗೆ ಹೇಳಿದ್ದಳು. … Continue reading *ಮಹಿಳಾ ಸಾಂತ್ವನ ಕೇಂದ್ರದ ಕಟ್ಟಡದಿಂದಲೇ ಜಿಗಿದು ಯುವತಿ ಆತ್ಮಹತ್ಯೆ*