*ರೈತರಿಗೆ ಪರಿಹಾರ ನೀಡಿ, ಬೆಂಬಲ ಬೆಲೆಯಂತೆ ಬೆಳೆ ಮಾರಾಟಕ್ಕೆ ಅವಕಾಶ ಕೊಡಿ : ಅಶೋಕ್ ಆಗ್ರಹ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು ರಾಜ್ಯದಲ್ಲಿ ಬರಗಾಲ ಬಂದು ಏಳು ತಿಂಗಳಾದರೂ ಕಾಂಗ್ರೆಸ್ ಸರ್ಕಾರ ರೈತರಿಗೆ ಪರಿಹಾರ ನೀಡಿಲ್ಲ. ಈ ನಡುವೆ ಪಹಣಿಯಲ್ಲಿ ರೈತರ ಬೆಳೆ ಮಾಹಿತಿ ನೋಂದಣಿಗೆ ಸೂಪರ್‌ವೈಸರ್‌ಗಳು ಅನುಮೋದನೆ ನೀಡುತ್ತಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು ಟ್ವೀಟ್‌ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರು ತಿಂಗಳ ಕಾಲ ಮೀನ ಮೇಷ ಎಣಿಸುತ್ತಾ ಪರಿಹಾರ ಕೊಡಲೋ ಬೇಡವೋ ಎಂದು ಯೋಚಿಸುತ್ತಿದ್ದರು. ನಂತರ ಅರೆ ಮನಸ್ಸಿನಿಂದ ಕಳೆದ ನವೆಂಬರ್‌ನಲ್ಲಿ ಪ್ರತಿ ಎಕರೆಗೆ … Continue reading *ರೈತರಿಗೆ ಪರಿಹಾರ ನೀಡಿ, ಬೆಂಬಲ ಬೆಲೆಯಂತೆ ಬೆಳೆ ಮಾರಾಟಕ್ಕೆ ಅವಕಾಶ ಕೊಡಿ : ಅಶೋಕ್ ಆಗ್ರಹ*