*ಶಿಸ್ತು ಹಾಗೂ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ : ಜಿಪಂ ಸಿಇಒ ರಾಹುಲ್ ಶಿಂಧೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಾಸ್ಟೆಲಿನ ಸ್ವಚ್ಛತೆ, ಶಿಸ್ತು ಎಸ್.ಎಸ್. ಎಲ್.ಸಿ  ಹಾಗೂ ಪಿಯುಸಿ ಫಲಿತಾಂಶ ಸುಧಾರಣೆ ಮತ್ತು ಕಟ್ಟುನಿಟ್ಟಾಗಿ ವಸತಿ ನಿಲಯದಲ್ಲಿದ್ದು ಕೆಲಸವನ್ನು ನಿರ್ವಹಿಸಬೇಕೆಂದು ವಾರ್ಡನ್ ಹಾಗೂ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ಅವರು ನಿರ್ದೇಶನ ನೀಡಿದರು. ನಗರದ ಸುವರ್ಣ ಸೌಧದ ಸಭಾಂಗಣದಲ್ಲಿ ಮಂಗಳವಾರ (ಮೇ-27) ರಂದು ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ಮ್ಯಾಟ್ರೀಕ್ ಪೂರ್ವ ಹಾಗೂ … Continue reading *ಶಿಸ್ತು ಹಾಗೂ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ : ಜಿಪಂ ಸಿಇಒ ರಾಹುಲ್ ಶಿಂಧೆ*