Karnataka NewsLatest

ಶುಭ ಸುದ್ದಿ: ರಾಜ್ಯದಲ್ಲಿ ಇಂದು ಕೊರೋನಾ ಗಣನೀಯ ಇಳಿಕೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಇಂದು ಗಣನೀಯ ಪ್ರಮಾಣದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ. ಒಟ್ಟೂ 5041 ಜನರಿಗೆ ಮಂಗಳವಾರ ಸೋಂಕು ದೃಢಪಟ್ಟಿದೆ.

ಪಾಸಿಟಿವಿಟಿ ದರ ಶೇ. 3.80ರಷ್ಟಾಗಿದೆ. ಸಾವಿನ ಪ್ರಮಾಣ ಶೇ.2.28 ಆಗಿದೆ.

ಬೆಂಗಳೂರು ನಗರದಲ್ಲಿ 985 ಜನರಿಗೆ ಸೋಂಕು ದೃಢಪಟ್ಟಿದ್ದು, 16 ಜನರು ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ ಒಟ್ಟೂ 115 ಜನರು ಸಾವಿಗೀಡಾಗಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ 95 ಜನರಿಗೆ ಸೋಂಕು ಪತ್ತೆಯಾಗಿದ್ದು, 3 ಜನರು ಸಾವಿಗೀಡಾಗಿದ್ದಾರೆ.

ರಾಜ್ಯದ ಇಂದಿನ ಕೊರೋನಾ ಸಮಗ್ರ ವಿವರ ಇಲ್ಲಿದೆ –  15-06-2021 HMB Kannada

 

8-10 ದಿನದಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button