ಲೋಕ ಕದನದ ನಡುವೆ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದುಕೊಂಡಿದೆ. ಈ ನಡುವೆ ರಾಜ್ಯ ಸರ್ಕಾರ ಜನರಿಗೆ ಭರ್ಜರಿ ಗಿಪ್ಟ್ ನೀಡಿದೆ. ಇಂದಿನಿಂದ ನೂತನವಾಗಿ ವಿದ್ಯುತ್ ದರ ಪರಿಷ್ಕರಣೆ ಆಗಿದ್ದು, 100 ಯೂನಿಟ್ ಗಿಂತ ಹೆಚ್ಚು ಬಳಕೆ ಮಾಡುವ ಗ್ರಾಹಕರಿಗೆ ಪ್ರತಿ ಯುನಿಟ್ ಗೆ 1 ರೂ. 10 ಪೈಸೆ ಕಡಿತ ಮಾಡಲು ನಿರ್ಧರಿಸಲಾಗಿದೆ.‌ ಉಚಿತ ವಿದ್ಯುತ್ ನಡುವೆಯೂ ಕೆಇಆರ್ ಸಿ ನೂತನ ದರ ಜಾರಿ ಮಾಡಿದೆ.‌ 15 ವರ್ಷಗಳ ಬಳಿಕ ವಿದ್ಯುತ್ … Continue reading ಲೋಕ ಕದನದ ನಡುವೆ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್