*ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮರು ಪರಿಶೀಲನಾ ಅವಧಿ ವಿಸ್ತರಣೆ*
ಪ್ರಗತಿವಾಹಿನಿ ಸುದ್ದಿ: ‘ಗೃಹಜ್ಯೋತಿ’ ಯೋಜನೆಯ ಫಲಾನುಭವಿಗಳ ಮರು ಪರಿಶೀಲನೆಗೆ ಮತ್ತೊಂದು ತಿಂಗಳ ಕಾಲಾವಕಾಶ ನೀಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ. ಈ ಹಿಂದೆ ನಿಗದಿಪಡಿಸಿದ್ದ ಗಡುವು ಸೋಮವಾರಕ್ಕೆ ಮುಕ್ತಾಯಗೊಂಡಿತ್ತು. ಆದರೆ ಪರಿಶೀಲನಾ ಕಾರ್ಯ ಇನ್ನೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಗಡುವನ್ನು ವಿಸ್ತರಿಸಲಾಗಿದೆ.Home add -Advt ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯಲ್ಲಿ ಇನ್ನು ಶೇಕಡಾ 30 ರಷ್ಟು ಪರಿಶೀಲನಾ ಕಾರ್ಯ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಸೆಪ್ಟೆಂಬರ್ 30 ರವರೆಗೆ ಗಡುವನ್ನು ವಿಸ್ತರಿಸಿ ಇಲಾಖೆ ಅಧಿಕೃತ … Continue reading *ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮರು ಪರಿಶೀಲನಾ ಅವಧಿ ವಿಸ್ತರಣೆ*
Copy and paste this URL into your WordPress site to embed
Copy and paste this code into your site to embed