*ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಏ. 28 ರಂದು ಬೃಹತ್‌ ಸಮಾವೇಶ; ಗೋಪಿನಾಥ್  ಪಳನಿಯಪ್ಪನ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೇಂದ್ರ ಸರಕಾರದ ನೀತಿಗಳು ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್‌ ವತಿಯಿಂದ  ಏ.28  ರಂದು ಬೃಹತ್‌ ಪ್ರತಿಭಟನಾ ಸಮಾವೇಶವನ್ನು ಬೆಳಗಾವಿಯ ಸಿಪಿಎಡ್‌ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ‌ ಎಂದು ಎಐಸಿಸಿ ಕಾರ್ಯದರ್ಶಿ ಗೋಪಿನಾಥ್  ಪಳನಿಯಪ್ಪನ್ ತಿಳಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವೈಫಲ್ಯ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ದೇಶದ  ಜನರಿಗೆ ನಿಜಾಂಶ ತಿಳಿಸಬೇಕು. ಹೀಗಾಗಿ ಸಮಾವೇಶ ‌ನಡೆಸುತ್ತಿದ್ದೆವೆ.  ಆಡಳಿತ ಸರ್ಕಾರದ ಬಗ್ಗೆ … Continue reading *ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಏ. 28 ರಂದು ಬೃಹತ್‌ ಸಮಾವೇಶ; ಗೋಪಿನಾಥ್  ಪಳನಿಯಪ್ಪನ್*