ಸರಕಾರದೊಂದಿಗೆ ಸಂಘರ್ಷಕ್ಕೆ ಸರಕಾರಿ ನೌಕರರ ಸಂಘ ಸಿದ್ಧತೆ?

ಪ್ರಗತಿವಹಾನಿ ಸುದ್ದಿ, ಬೆಂಗಳೂರು: 3 ಬೇಡಿಕೆಗಳನ್ನು ಮುಂದಿಟ್ಟು ಸರಕಾರದೊಂದಿಗೆ ಅಸಹಕಾರ ಚಳವಳಿ ನಡೆಸಲು ಮುಂದಾಗಿರುವ ಸರಕಾರಿ ನೌಕರರ ಸಂಘ ಸರಕಾರದೊಂದಿಗೆ ನೇರ ಸಂಘರ್ಷಕ್ಕಿಳಿಯಲು ನಿರ್ಧರಿಸಿದೆ. ಈ ಕುರಿತು ಈಗಾಗಲೆ ಪೂರ್ವ ಸಿದ್ಧತೆ ಆರಂಭಿಸಿದೆ. ಚಿಕ್ಕಮಗಳೂರಿನಲ್ಲಿ ಭಾನುವಾರ ಮೊದಲ ಸಮಾವೇಶ ನಡೆದಿದ್ದು, 7ನೇ ವೇತನ ಆಯೋಗದ ವರದಿ ಜಾರಿ ಮಾಡದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗುತ್ತದೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಹಾಗಾಗಿ ಜುಲೈ ಅಂತ್ಯ ಇಲ್ಲವೇ ಆಗಷ್ಟ್ ಮೊದಲ ವಾರ … Continue reading ಸರಕಾರದೊಂದಿಗೆ ಸಂಘರ್ಷಕ್ಕೆ ಸರಕಾರಿ ನೌಕರರ ಸಂಘ ಸಿದ್ಧತೆ?