ಜಿಲ್ಲೆಗಳ ವಿಭಜನೆಗೆ ಸರಕಾರ ಆಸಕ್ತಿ: ಸಿಎಂ ಸಿದ್ದರಾಮಯ್ಯ ಸುಳಿವು

ಪ್ರಗತಿವಾಹಿನಿ ಸುದ್ದಿ, ತುಮಕೂರು: ಮಧುಗಿರಿ ಜಿಲ್ಲೆ ಮಾಡುವ ಬಗ್ಗೆ ಖಂಡಿತ ಪರಿಶೀಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ತನ್ಮೂಲಕ ಜಿಲ್ಲೆಗಳ ವಿಭಜನೆಗೆ ಸರಕಾರ ಸಕಾರಾತ್ಮಕವಾಗಿದೆ ಎನ್ನುವುದನ್ನು ತೋರಿಸಿದ್ದಾರೆ. ಬೆಳಗಾವಿ ಸೇರಿದಂತೆ ಹಲವು ದೊಡ್ಡ ಜಿಲ್ಲೆಗಳ ವಿಭಜನೆ ಕೂಗಿನ ಬೆನ್ನಲ್ಲೇ ಮುಖ್ಯಮಂತ್ರಿಗಳ ಈ ಹೇಳಿಕೆ ರಾಜ್ಯದಲ್ಲಿ ದೊಡ್ಡ ಸುದ್ದಿಗಾಯಾಗಿದೆ. ಅನೇಕ ತಾಲೂಕು ಮತ್ತು ಜಿಲ್ಲೆಗಳ ವಿಭಜನೆಯ ಹೋರಾಟಕ್ಕೆ ನಾಂದಿ ಹಾಡಿದೆ. ಈಗಾಗಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಕೂಡ ಬೆಳಗಾವಿ ಜಿಲ್ಲೆಯ ವಿಭಜನೆ ಪ್ರಸ್ತಾವದ ಕುರಿತು ಮಾತನಾಡಿದ್ದಾರೆ. ಬೆಳಗಾವಿ 3 ಜಿಲ್ಲೆಯಾಗುವಷ್ಟು … Continue reading ಜಿಲ್ಲೆಗಳ ವಿಭಜನೆಗೆ ಸರಕಾರ ಆಸಕ್ತಿ: ಸಿಎಂ ಸಿದ್ದರಾಮಯ್ಯ ಸುಳಿವು