*ಗ್ಯಾರೆಂಟಿ ನೆಪದಲ್ಲಿ ಕಾರ್ಯಕರ್ತರ ಸಲಹುವ ಸರ್ಕಾರ: ಪ್ರಹ್ಲಾದ್ ಜೋಶಿ*
ಅನುಷ್ಠಾನ ಸಮಿತಿಗೆ ಮುಂಗಡ ಭತ್ಯೆ; ಗೃಹಲಕ್ಷ್ಮೀ ಕೃಪಾಕಟಾಕ್ಷ ರಾಜ್ಯ ಸರ್ಕಾರದ ಕ್ರಮಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ಷೇಪ ಪ್ರಗತಿವಾಹಿನಿ ಸುದ್ದಿ, ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರ, ಗ್ಯಾರೆಂಟಿ ನೆಪದಲ್ಲಿ ತನ್ನ ಕಾರ್ಯಕರ್ತರನ್ನು ಸಲಹುತ್ತಿದೆ ಅಷ್ಟೇ! ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ. ಗ್ಯಾರೆಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ ಮೂರು ತಿಂಗಳಿಂದಲೂ ಮಹಿಳೆಯರಿಗೆ ʼಗೃಹಲಕ್ಷ್ಮಿʼ ಹಣ ನೀಡಿಲ್ಲ. ಆದರೆ, ಗ್ಯಾರೆಂಟಿ … Continue reading *ಗ್ಯಾರೆಂಟಿ ನೆಪದಲ್ಲಿ ಕಾರ್ಯಕರ್ತರ ಸಲಹುವ ಸರ್ಕಾರ: ಪ್ರಹ್ಲಾದ್ ಜೋಶಿ*
Copy and paste this URL into your WordPress site to embed
Copy and paste this code into your site to embed