*ಮನೆ ಬಾಗಿಲಿಗೆ ಸರ್ಕಾರದ ಯೋಜನೆ; ಪ್ರಜಾಸೇವಾ ಆಂದೋಲನದ ಉದ್ದೇಶ: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಸರ್ಕಾರವು ಪ್ರತಿಯೊಬ್ಬ ಪ್ರಜೆಯನ್ನು ತಲುಪಬೇಕು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ಸರ್ಕಾರ ಸಿದ್ಧವಾಗಿದೆ ಎಂಬ ಸಂದೇಶವನ್ನು ಪ್ರತಿ ಮನೆ ಮನೆಗೆ ನೀಡಬೇಕು ಎನ್ನುವ ಆಶಯದೊಂದಿಗೆ ಪ್ರಜಾಸೇವಾ ಆಂದೋಲನ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಲೋಕೋಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಯರಗಟ್ಟಿಯ ಶ್ರೀಶೈಲ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ಶನಿವಾರ (ಸೆ.19) ಜರುಗಿದ ಯರಗಟ್ಟಿ ಹಾಗೂ ಸವದತ್ತಿ ತಾಲೂಕಿನ ಪ್ರಜಾ ಸೇವೆ ಆಂದೋಲನ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.Home … Continue reading *ಮನೆ ಬಾಗಿಲಿಗೆ ಸರ್ಕಾರದ ಯೋಜನೆ; ಪ್ರಜಾಸೇವಾ ಆಂದೋಲನದ ಉದ್ದೇಶ: ಸಚಿವ ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed