Kannada NewsKarnataka News

*ಬೆಳಗಾವಿ: ಹಾಡಹಗಲೇ ವೃದ್ಧನ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ; ಖಾನಾಪುರ: ವೃದ್ಧರೊಬ್ಬರನ್ನು ಹಾಡಹಗಲೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಭುತ್ತೇವಾಡಿ ಗ್ರಾಮದಲ್ಲಿ ನಡೆದಿದೆ.

75 ವರ್ಷದ ಲಕ್ಷ್ಮಣ ಯಲ್ಲಪ್ಪ ಸುತಾರ ಕೊಲೆಯಾದ ವ್ಯಕ್ತಿ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Home add -Advt

ನಂದಗಡ ಠಾಣೆಯ ಪೊಲೀಸರಿಂದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button