![](https://pragativahini.com/wp-content/uploads/2022/08/Breaking-News.jpg)
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಹೊರಡಿಸಲು ಉದ್ದೇಶಿಸಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ.
ರಾಜ್ಯ ಸರಕಾರ ಸುಗ್ರೀವಾಜ್ಞೆಯನ್ನು ಕಳೆದ ವಾರ ರಾಜ್ಯಪಾಲರಿಗೆ ಕಳಿಸಿತ್ತು. ಆದರೆ ರಾಜ್ಯಪಾಲರು ಕೆಲವು ವಿವರ ಕೇಳಿ ವಾಪಸ್ ಕಳಿಸಿದ್ದರು. ನಂತರ ಸರಕಾರ ಮತ್ತಷ್ಟು ವಿವರಗಳೊಂದಿಗೆ ರಜ್ಯಪಾಲರಿಗೆ ಕಳುಹಿಸಿತ್ತು. ಇದೀಗ ರಾಜ್ಯಪಾಲರು ಸುಗ್ರೀವಾಜ್ಞೆಗೆ ಸಹಿ ಹಾಕಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ