*ಮಹಿಳೆಯರು ಆರ್ಥಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿಎಂ ಸಿದ್ದರಾಮಯ್ಯ ಭರವಸೆ*
ಪ್ರಗತಿವಾಹಿನಿ ಸುದ್ದಿ: ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ಸುವರ್ಣ ಸೌಧಕ್ಕೆ ಆಗಮಿಸಿದ್ದ ಗೃಹಲಕ್ಷ್ಮಿಯರ ಜೊತೆ ಸಂವಾದ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.Home add -Advt ಮನೆಯಲ್ಲಿ ಕಲಹ ತಂದಿದೆ ಎಂಬ ಬಿಜೆಪಿ ಆರೋಪ ಸುಳ್ಳು ಇಂದು ಗೃಹಲಕ್ಷ್ಮಿ ಯೋಜನೆಯ ಹಣದಿಂದ ನಾನಾ ಬದುಕಿನ ಅವಕಾಶಗಳನ್ನು ಸೃಷ್ಟಿಸಿಕೊಂಡ 25 ಕ್ಕೂ ಹೆಚ್ಚು ಮಂದಿ ಫಲಾನುಭವಿಗಳನ್ನು ಭೇಟಿ ಮಾಡಿ ಸಂವಾದ ನಡೆಸಿದ್ದೇನೆ. … Continue reading *ಮಹಿಳೆಯರು ಆರ್ಥಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿಎಂ ಸಿದ್ದರಾಮಯ್ಯ ಭರವಸೆ*
Copy and paste this URL into your WordPress site to embed
Copy and paste this code into your site to embed