*ತಾಳಿ ಕಟ್ಟಿ ಮದುವೆ ಮಂಟಪದಲ್ಲಿಯೇ ಸಾವನ್ನಪ್ಪಿದ ವರ*

ಪ್ರಗತಿವಾಹಿನಿ ಸುದ್ದಿ: ಅದ್ಧೂರಿಯಾಗಿ ಹಸಮೆಣೆಯೇರಿದ್ದ ವರ, ವಧುವಿನ ಕೊರಳಿಗೆ ತಾಳಿ ಕಟ್ಟಿದ ಕೆಲವೇ ಸಮಯದಲ್ಲಿ ಮದುವೆ ಮಂಟಪದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಈ ದುರಂತ ಸಂಭವಿಸಿದೆ. ಪ್ರವೀಣ್ ಕುರ್ನೆ ಮೃತ ವರ. ಜಮಖಂಡಿ ತಾಲೂಕಿನ ಕುಂಬಾರಹಳ್ಳಿ ನಿವಾಸಿ ಪ್ರವೀಣ್ ಕುರ್ನೆ ಹಾಗೂ ಪೂಜಾ ಅವರ ವಿವಾಹ ಸಮಾರಂಭ ನಡೆದಿತ್ತು. ಮದುವೆ ಮಂಟಪದಲ್ಲಿ ಶುಭ ಮುಹೂರ್ತದಲ್ಲಿ ವಧು ಕೊರಳಿಗೆ ತಾಳಿ ಕಟ್ಟಿದ ಕೆಲ ಹೊತ್ತಲ್ಲೇ ಪ್ರವೀಣ್ ಹೃದಯಾಘಾತದಿಂದ … Continue reading *ತಾಳಿ ಕಟ್ಟಿ ಮದುವೆ ಮಂಟಪದಲ್ಲಿಯೇ ಸಾವನ್ನಪ್ಪಿದ ವರ*