*ಗೃಹಜ್ಯೋತಿ ಯೋಜನೆಗೆ ಅಧಿಕೃತ ಚಾಲನೆ*

ಕರ್ನಾಟಕದಲ್ಲಿ ಕರ್ನಾಟಕ ಮಾದರಿ ಪ್ರಾರಂಭ ಮಾಡುತ್ತೇವೆ; ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಲಬುರ್ಗಿಯಲ್ಲಿ ಅಧಿಕೃತವಾಗಿ ಚಾಲನೆ ನೀಡಿದರು. ಕಲಬುರ್ಗಿ ನಗರದ ಎನ್.ವಿ ಮೈದಾನದಲ್ಲಿ ‘ಉಚಿತ ಬೆಳಕು ಸುಸ್ಥಿರ ಬದುಕು’ ಎಂಬ ಘೋಷ ವಾಕ್ಯದಡಿ ಯೋಜನೆಗೆ ಚಾಲನೆ ನೀದಲಾಯಿತು. ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಹಲವು ಸಚಿವರು, ಶಸಕರು ಉಪಸ್ಥಿತರಿದ್ದರು. ಇದೇ ವೇಳೆ … Continue reading *ಗೃಹಜ್ಯೋತಿ ಯೋಜನೆಗೆ ಅಧಿಕೃತ ಚಾಲನೆ*