*ಗೃಹ ಲಕ್ಷ್ಮಿ ಯೋಜನೆಗೆ ಪ್ರತ್ಯೇಕ ಆ್ಯಪ್; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ‘ಗೃಹಲಕ್ಷ್ಮಿ’ ಯೋಜನೆಗೆ ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ರೂಪು ರೇಷೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಡಿಸಿಎಂ ಡಿ.ಕೆ ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ,‌ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಜೊತೆ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಗೃಹ ಲಕ್ಷ್ಮಿ ಯೋಜನೆಗೆ ಪ್ರತ್ಯೇಕ ಆ್ಯಪ್ ತಯಾರಾಗಿದ್ದು, ಈ ಕುರಿತು ಸಿಎಂ ಜೊತೆ ಚರ್ಚೆ … Continue reading *ಗೃಹ ಲಕ್ಷ್ಮಿ ಯೋಜನೆಗೆ ಪ್ರತ್ಯೇಕ ಆ್ಯಪ್; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ*