*ಗೃಹ ಲಕ್ಷ್ಮಿ ಯೋಜನೆಗೆ ಪ್ರತ್ಯೇಕ ಆ್ಯಪ್; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ‘ಗೃಹಲಕ್ಷ್ಮಿ’ ಯೋಜನೆಗೆ ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ರೂಪು ರೇಷೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.Home add -Advt ಡಿಸಿಎಂ ಡಿ.ಕೆ ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಜೊತೆ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಗೃಹ ಲಕ್ಷ್ಮಿ ಯೋಜನೆಗೆ ಪ್ರತ್ಯೇಕ ಆ್ಯಪ್ ತಯಾರಾಗಿದ್ದು, ಈ ಕುರಿತು ಸಿಎಂ … Continue reading *ಗೃಹ ಲಕ್ಷ್ಮಿ ಯೋಜನೆಗೆ ಪ್ರತ್ಯೇಕ ಆ್ಯಪ್; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ*
Copy and paste this URL into your WordPress site to embed
Copy and paste this code into your site to embed