*ಕಾಂಗ್ರೆಸ್ ಪಕ್ಷ ಹೃದಯದಿಂದ ವಿಚಾರ ಮಾಡುತ್ತದೆ – ಲಕ್ಷ್ಮೀ ಹೆಬ್ಬಾಳಕರ್* *ಮೈಸೂರು ಕಾಂಗ್ರೆಸ್ ಸಭೆಯಲ್ಲಿ ಹೆಬ್ಬಾಳ್ಕರ್ ಮಾತಿಗೆ ಚಪ್ಪಾಳೆಯ ಸುರಿಮಳೆ*

ಗೃಹಲಕ್ಷ್ಮಿ ಯೋಜನೆ ಸಮಾರಂಭ ಯಶಸ್ಸಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕರೆHome add -Advt ಪ್ರಗತಿವಾಹಿನಿ ಸುದ್ದಿ; ಮೈಸೂರು: ಕಾಂಗ್ರೆಸ್ ಪಕ್ಷ ಯಾವತ್ತೂ ಹೃದಯದಿಂದ ವಿಚಾರ ಮಾಡುವ ಪಕ್ಷ. ಗ್ಯಾರಂಟಿ ಯೋಜನೆಗಳ ಮೂಲಕ ಎಷ್ಟೊಂದು ಪುಣ್ಯದ ಕೆಲಸ ಮಾಡುತ್ತಿದ್ದೇವೆ. ಕೇವಲ ಚುನಾವಣೆಯಲ್ಲಿ ಗೆದ್ದು ಬರಲು ನಾವು ಘೋಷಣೆಗಳನ್ನು ಮಾಡಲಿಲ್ಲ. ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸಿ, ಕೊರೊನಾ ಬಂದು ಹೋದ ಮೇಲೆ ಜನರ ಜೀವನ ಕಷ್ಟವಾಗಿದೆ ಎನ್ನುವುದನ್ನು ಅರಿತು ಇಂತಹ ಸಂದರ್ಭದಲ್ಲಿ ಏನಾದರೂ ಮಾಡಬೇಕು ಎಂದು ಗ್ಯಾರಂಟಿಗಳನ್ನು ಘೋಷಿಸಿದ್ದೇವೆ ಎಂದು ಮಹಿಳಾ … Continue reading *ಕಾಂಗ್ರೆಸ್ ಪಕ್ಷ ಹೃದಯದಿಂದ ವಿಚಾರ ಮಾಡುತ್ತದೆ – ಲಕ್ಷ್ಮೀ ಹೆಬ್ಬಾಳಕರ್* *ಮೈಸೂರು ಕಾಂಗ್ರೆಸ್ ಸಭೆಯಲ್ಲಿ ಹೆಬ್ಬಾಳ್ಕರ್ ಮಾತಿಗೆ ಚಪ್ಪಾಳೆಯ ಸುರಿಮಳೆ*