*’ಗೃಹಲಕ್ಷ್ಮೀ’ ಮೂಲಕ ಮಹಿಳೆಯರಿಗೆ ಆರ್ಥಿಕ ನೆರವು ನೀಡಿದ ಕಾಂಗ್ರೆಸ್ ಸರ್ಕಾರ; ಕರಾವಳಿ ಪ್ರದೇಶದ ಅಭಿವೃದ್ಧಿಗೂ ಬದ್ಧ; ಸಿಎಂ ಸಿದ್ದರಾಮಯ್ಯ*

ಪ್ರಧಾನಿ ಮೋದಿ ಕೇಂದ್ರದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ; ಸಿಎಂ ಕಿಡಿ ಪ್ರಗತಿವಾಹಿನಿ ಸುದ್ದಿ: ಬೆಲೆಏರಿಕೆಯಿಂದ ಕಷ್ಟದಲ್ಲಿರುವ ಜನರಿಗೆ ಆರ್ಥಿಕ ಬಲ ನೀಡಲು ಗ್ಯಾರಂಟಿಗಳನ್ನು ನೀಡುವ ಮೂಲಕ ಬಡವರ ಪರ ಕೆಲಸ ಮಾಡುವುದು ಕಾಂಗ್ರೆಸ್ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಉಡುಪಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಅಭಿವೃದ್ಧಿ ಕಾಮಾಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದರು. 2023 ರ ಜೂನ್ 11 ಕ್ಕೆ ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. … Continue reading *’ಗೃಹಲಕ್ಷ್ಮೀ’ ಮೂಲಕ ಮಹಿಳೆಯರಿಗೆ ಆರ್ಥಿಕ ನೆರವು ನೀಡಿದ ಕಾಂಗ್ರೆಸ್ ಸರ್ಕಾರ; ಕರಾವಳಿ ಪ್ರದೇಶದ ಅಭಿವೃದ್ಧಿಗೂ ಬದ್ಧ; ಸಿಎಂ ಸಿದ್ದರಾಮಯ್ಯ*