*ಗೃಹಲಕ್ಷ್ಮೀ ಯೋಜನೆ ನೋಂದಣಿ ಈಗ ಮತ್ತಷ್ಟು ಸರಳ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದೆ. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ ತಮ್ಮ ದಾಖಲೆಗಳೊಂದಿಗೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದಕ್ಕೂ ಮೊದಲು ಅರ್ಹ ಫಲಾನುಭವಿಗಳ ಮೊಬೈಲ್ ಸಂಖ್ಯೆಗೆ ಮೆಸೇಜ್ (ಶೆಡ್ಯೂಲಿಂಗ್) ಬಂದರಷ್ಟೇ ನೋಂದಣಿ ಕೇಂದ್ರಗಳಿಗೆ ತೆರಳಬೇಕಿತ್ತು. ಇದೀಗ … Continue reading *ಗೃಹಲಕ್ಷ್ಮೀ ಯೋಜನೆ ನೋಂದಣಿ ಈಗ ಮತ್ತಷ್ಟು ಸರಳ*