*ಯಾರೊಬ್ಬರೂ ಗೃಹಲಕ್ಷ್ಮೀಯಿಂದ ವಂಚಿತರಾಗಬಾರದೆಂದು ಅದಾಲತ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಗೃಹಲಕ್ಷ್ಮೀ ಯೋಜನೆಯಲ್ಲಿನ ತಾಂತ್ರಿಕ ದೋಷದಿಂದಾಗಿ ಉಂಟಾಗಿರುವ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲಿಯೇ ಪರಿಹಾರ ನೀಡುವ ನಿಟ್ಟಿನಲ್ಲಿ ಇಂದಿನಿಂದ ವಿಶೇಷ ಶಿಬಿರ ಆಯೋಜಿಸಲಾಗಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಈ ವಿಶೇಷ ಶಿಬಿರ ಆಯೋಜಿಸಲಾಗಿದೆ. ಗೃಹಲಕ್ಷ್ಮೀ ವಿಶೇಷ ಶಿಬಿರಕ್ಕೆ ಬೆಳಗಾವಿ ಜಿಲ್ಲೆಯ ಹಲಗಾ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗೃಹಲಕ್ಷ್ಮೀ … Continue reading *ಯಾರೊಬ್ಬರೂ ಗೃಹಲಕ್ಷ್ಮೀಯಿಂದ ವಂಚಿತರಾಗಬಾರದೆಂದು ಅದಾಲತ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*