*ಜಿಎಸ್‌ಟಿ ಕಡಿತದಿಂದ ಜನಸಾಮಾನ್ಯರಿಗೆ ನೆಮ್ಮದಿ: ಶಾಸಕಿ ಶಶಿಕಲಾ ಜೊಲ್ಲೆ *

ನಿಪ್ಪಾಣಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ: ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮಾರ್ಗದರ್ಶನದಲ್ಲಿ ಕೇಂದ್ರ ಸರ್ಕಾರವು ಜಿಎಸ್‌ಟಿ ದರಗಳನ್ನು ಕಡಿಮೆ ಮಾಡಿದೆ, ಇದು ಹಬ್ಬದ ಸಮಯದಲ್ಲಿ ಖರೀದಿ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಈ ನಿರ್ಧಾರವು ದೇಶದ ಆರ್ಥಿಕತೆಯನ್ನು ಹೆಚ್ಚಿಸುತ್ತದೆ ಎಂದು ಶಾಸಕಿ ಶಶಿಕಲಾ ಜೊಲ್ಲೆ ಅಭಿಪ್ರಾಯ ಪಟ್ಟಿದ್ದಾರೆ. ನಿಪ್ಪಾಣಿ ನಗರದಲ್ಲಿ ನಡೆದ ಆನಂದೋತ್ಸವ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.ಅವರು ಮುಂದೆ ಮಾತನಾಡುತ್ತ ಜಿಎಸ್‌ಟಿಯ ಹಂತಗಳನ್ನು ಕಡಿಮೆ ಮಾಡುವ ಮೂಲಕ ಕೇಂದ್ರ … Continue reading *ಜಿಎಸ್‌ಟಿ ಕಡಿತದಿಂದ ಜನಸಾಮಾನ್ಯರಿಗೆ ನೆಮ್ಮದಿ: ಶಾಸಕಿ ಶಶಿಕಲಾ ಜೊಲ್ಲೆ *