*ಜನರಿಂದ ಪಡೆದ ಹೆಚ್ಚಿನ ಜಿಎಸ್ ಟಿ ಯನ್ನು ಕೇಂದ್ರ ಸರ್ಕಾರ ಮರಳಿ ನೀಡುವುದೇ?-ಸಿಎಂ ಪ್ರಶ್ನೆ*
ಜಿಎಸ್ ಟಿ ಸರಳೀಕರಣದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ನಷ್ಟ Home add -Advt ಪ್ರಗತಿವಾಹಿನಿ ಸುದ್ದಿ: ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಿಎಸ್ ಟಿ ಉತ್ಸವ ಆಚರಿಸುವಂತೆ ಕೇಂದ್ರ ಸರ್ಕಾರ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 2017 ರಲ್ಲಿ … Continue reading *ಜನರಿಂದ ಪಡೆದ ಹೆಚ್ಚಿನ ಜಿಎಸ್ ಟಿ ಯನ್ನು ಕೇಂದ್ರ ಸರ್ಕಾರ ಮರಳಿ ನೀಡುವುದೇ?-ಸಿಎಂ ಪ್ರಶ್ನೆ*
Copy and paste this URL into your WordPress site to embed
Copy and paste this code into your site to embed