​*ನಾವು ಸೇತುವೆಯ​ನ್ನೂ ಕಟ್ಟಿದ್ದೇವೆ, ಮಂದಿರವ​ನ್ನೂ ಕಟ್ಟಿದ್ದೇವೆ​, ಬಡ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ​ಯೂ ಮಾಡಿದ್ದೇವೆ  : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್* 

ಪ್ರಗತಿವಾಹಿನಿ ಸುದ್ದಿ: ​ನಾವು ಸೇತುವೆಯ​ನ್ನೂ ಕಟ್ಟಿದ್ದೇವೆ, ಮಂದಿರವ​ನ್ನೂ ಕಟ್ಟಿದ್ದೇವೆ. ಬಡ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ​ಯೂ ಮಾಡಿದ್ದೇವೆ. ನಮ್ಮ ಗ್ಯಾರಂಟಿಗಳನ್ನು ಟೀಕಿಸುವ ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ಉಪಯೋಗ ಮಾಡಿಕೊಳ್ಳುತ್ತಿದ್ದಾರೋ, ಇಲ್ಲವೋ ಎಂದು  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ  ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಪ್ರಶ್ನಿಸಿದ್ದಾರೆ.Home add -Advt ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಇವರ ಆಶ್ರಯದಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಹಮ್ಮಿಕೊಂಡಿದ್ದ … Continue reading ​*ನಾವು ಸೇತುವೆಯ​ನ್ನೂ ಕಟ್ಟಿದ್ದೇವೆ, ಮಂದಿರವ​ನ್ನೂ ಕಟ್ಟಿದ್ದೇವೆ​, ಬಡ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ​ಯೂ ಮಾಡಿದ್ದೇವೆ  : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*