ಕಾಂಗ್ರೆಸ್ ಸರಕಾರದಿಂದ ಗ್ಯಾರಂಟಿ ಧೋಖಾ, ವರ್ಗಾವಣೆಯಲ್ಲಿ ಅಧಿಕಾರಿಗಳ ಹರಾಜು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರಂಟಿಗಳ ಹೆಸರಲ್ಲಿ ದೋಖಾ, ವರ್ಗಾವಣೆ ದಂಧೆಯಲ್ಲಿ ಅಧಿಕಾರಿಗಳ ಹರಾಜು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳ ವಿರೋಧಿಸಿ ರಾಜ್ಯ ಬಿಜೆಪಿ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ನಮ್ಮ ಸರ್ವೋಚ್ಛ ನಾಯಕ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ರಣಕಹಳೆ ಊದಿದ್ದೇವೆ.‌ ಇದನ್ನು ಮುಂದಿನ ಒಂದುವರ್ಷ ರಾಜ್ಯದ ಎಲ್ಲ ಮನೆಗಳಿಗೆ ತಲುಪಿಸಿ ಮತ್ತೆ ಕೇಂದ್ರದಲ್ಲಿ … Continue reading ಕಾಂಗ್ರೆಸ್ ಸರಕಾರದಿಂದ ಗ್ಯಾರಂಟಿ ಧೋಖಾ, ವರ್ಗಾವಣೆಯಲ್ಲಿ ಅಧಿಕಾರಿಗಳ ಹರಾಜು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ