*ಗುರುದ್ವಾರದ ಶೌಚಾಲಯದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಸಂದೇಶ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಗುರುದ್ವಾರಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಬೆಂಗಳೂರಿನ ಹಲಸೂರು ಕೆರೆ ಸಮೀಪವಿರುವ ಗುರುಸಿಂಗ್ ಸಭಾ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ. ರಾಜ ಗಿರಿ ಎಂಬಾತನ ಇ-ಮೇಲ್ ಮೂಲಕವಾಗಿ ಬೆದರಿಕೆ ಸಂದೇಶ ಬಂದಿದೆ. ಸಿಖ್ ಗುರುದ್ವಾರದ ಶೌಚಾಲಯದಲ್ಲಿ ಬಾಂಬ್ ಇಡಲಾಗಿದೆ. ನಾಲ್ಕು RDX ಐಇಡಿಯಿಂದ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಲಾಗಿದೆ. ಋಷಿಪಾಲ್ ಸಿಂಗ್ ಅವರ ದೂರಿನ ಮೇರೆಗೆ ಘಟನಾ ಸ್ಥಳಕ್ಕೆ ಪೊಲೀಸರು, ಬಾಂಬ್ ಪತ್ತೆ ದಳ, ಬಾಂಬ್ … Continue reading *ಗುರುದ್ವಾರದ ಶೌಚಾಲಯದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಸಂದೇಶ*