*ಕರ್ನಾಟಕವನ್ನು ರಕ್ಷಿಸಿ; ರಾಜ್ಯಸಭೆಯಲ್ಲಿ ಗದ್ಗದಿತರಾದ ಹೆಚ್.ಡಿ. ದೇವೇಗೌಡರು*
ನನ್ನ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಅವರ ಹಿತಕಾಯಿರಿ ಎಂದು ಮೊರೆ ಪ್ರಗತಿವಾಹಿನಿ ಸುದ್ದಿ: ರಾಜ್ಯ ಎದುರಿಸುತ್ತಿರುವ ನೀರಾವರಿ ಬಿಕ್ಕಟ್ಟಿನ ಬಗ್ಗೆ ರಾಜ್ಯಸಭೆಯಲ್ಲಿ ಗದ್ಗದಿತರಾಗಿ ಮಾತಾನಾಡಿದ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು, ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ ಎಂದು ಕೇಂದ್ರ ಸರಕಾರವನ್ನು ಮನವಿ ಮಾಡಿಕೊಂಡರು.Home add -Advt ರಾಜ್ಯಸಭೆಯಲ್ಲಿ ಬುಧವಾರ ನಡೆದ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಪಾಲ್ಗೊಂಡು ಮಾಜಿ ಪ್ರಧಾನಿಗಳು ಮಾತನಾಡಿದರು. ರಾಜ್ಯದ ಅನೇಕ … Continue reading *ಕರ್ನಾಟಕವನ್ನು ರಕ್ಷಿಸಿ; ರಾಜ್ಯಸಭೆಯಲ್ಲಿ ಗದ್ಗದಿತರಾದ ಹೆಚ್.ಡಿ. ದೇವೇಗೌಡರು*
Copy and paste this URL into your WordPress site to embed
Copy and paste this code into your site to embed