*ಊರು ಮೇಯೋಕೆ, ಹೆದರಿಸಿ ಬೆದರಿಸಿ ಸುಲಿಗೆ ಮಾಡೋಕೆ ನಾನು ಬಿಟ್ಟಿರಲಿಲ್ಲ; ನಿಮಗೆ ಅಂತಹ ಎದೆಗಾರಿಕೆ ಇದೆಯಾ?*

ಕಾಂಗ್ರೆಸ್ ಸಚಿವರಿಗೆ HDK ಪ್ರಶ್ನೆ ಪ್ರಗತಿವಾಹಿನಿ ಸುದ್ದಿ: ರಾಜ್ಯಪಾಲರ ಕಚೇರಿ ಸಿಬ್ಬಂದಿ ಮೇಲೆ ತನಿಖೆ ನಡೆಸುವ ದರ್ಪ ತೋರಿಸಿದ್ದ ಲೋಕಾಯುಕ್ತ ಎಡಿಜಿಪಿ ವಿರುದ್ಧ ಹರಿಹಾಯ್ದಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಕಾಂಗ್ರೆಸ್ ಕಳಂಕಿತ ಅಧಿಕಾರಿಗಳಿಂದ ರಕ್ಷಣೆ ಪಡೆದುಕೊಳ್ಳುತ್ತಿದೆ ಎಂದು ದೂರಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡುವ ಅವರು; ಕಳಂಕಿತ ಅಧಿಕಾರಿ ಕುಮಾರಸ್ವಾಮಿ ಅವರ ಸರ್ಕಾರದಲ್ಲಿಯೂ ಕೆಲಸ ಮಾಡಿರಲಿಲ್ಲವೆ? ಎಂದು ಕೇಳಿದ್ದ ಕೆಲ ಸಚಿವರಿಗೆ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಅಪ್ರಬುದ್ಧ ಅವಿವೇಕಿಗಳಿಗೆ ಏನು ಹೇಳುವುದು? ಲೋಕಾಯುಕ್ತ … Continue reading *ಊರು ಮೇಯೋಕೆ, ಹೆದರಿಸಿ ಬೆದರಿಸಿ ಸುಲಿಗೆ ಮಾಡೋಕೆ ನಾನು ಬಿಟ್ಟಿರಲಿಲ್ಲ; ನಿಮಗೆ ಅಂತಹ ಎದೆಗಾರಿಕೆ ಇದೆಯಾ?*