*ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿಯೂ ಕಮೀಷನ್ ದಂಧೆ; ಗುತ್ತಿಗೆದಾರರ ಹಣ ಬಿಡುಗಡೆಗೂ 10-15 ಪರ್ಸೆಂಟ್ ಗೆ ಬೇಡಿಕೆ; HDK ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಮಾಡುವ ಮಹಾನುಭಾವರು ಬಿಬಿಎಂಪಿಯಲ್ಲಿ 710 ಕೋಟಿ ರೂಪಾಯಿ ಗುತ್ತಿಗೆದಾರರ ಹಣವನ್ನು ಯಾಕೆ ಬಿಡುಗಡೆ ಮಾಡಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ. ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ಬಿಜೆಪಿ ಸರ್ಕಾರ ಇದ್ದಾಗ ಪ್ರತಿಯೊಂದನ್ನೂ ಪ್ರಶ್ನೆ ಮಾಡುತ್ತಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಈಗೆಲ್ಲಿದ್ದಾರೆ ಎಂದು ಕೇಳಿದರು. ಗುತ್ತಿಗೆದಾರರ ಬಾಕಿ ಬಿಲ್ಲುಗಳನ್ನು ಯಾಕೆ ತಡೆ ಹಿಡಿದ್ದಾರೆ? ಬೆಂಗಳೂರು ಉಸ್ತುವಾರಿ ಸಚಿವರಾದ ಉಪ … Continue reading *ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿಯೂ ಕಮೀಷನ್ ದಂಧೆ; ಗುತ್ತಿಗೆದಾರರ ಹಣ ಬಿಡುಗಡೆಗೂ 10-15 ಪರ್ಸೆಂಟ್ ಗೆ ಬೇಡಿಕೆ; HDK ಗಂಭೀರ ಆರೋಪ*