*ಮತ್ತೆ ನಾನೇ ರಾಜ್ಯದ ಮುಖ್ಯಮಂತ್ರಿಯಾಗಲಿದ್ದೇನೆ: HDK ಆತ್ಮವಿಶ್ವಾಸ*

ಪ್ರಗತಿವಾಹಿನಿ ಸುದ್ದಿ: ಮತ್ತೆ ನಾನೇ ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದೇನೆ ಎಂದು ಹೆಳುವ ಮೂಲಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ 3ನೇ ಬಾರಿ ಸಿಎಂ ಆಗುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, 2028ರವರೆಗೆ ಈ ಸರ್ಕಾರ ನಡೆಯಲ್ಲ. ಜನರೇ ಸರ್ಕಾರವನ್ನು ತೆಗೆಯುತ್ತಾರೆ. ಈಗಿನ ಪರಿಸ್ಥಿತಿ ನೋಡಿದರೆ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ ಎಂದು ಭವಿಷ್ಯ ನುಡಿದರು. ಈ ಸರ್ಕಾರವನ್ನು 2028ರವರೆಗೆ ಎಳೆಯಲಾಗದು. ಮತ್ತೆ ನಾನೇ ರಾಜ್ಯದ ಸಿಎಂ ಆಗಲಿದ್ದೇನೆ. ಜನರು ಬಯಸಿದರೆ ಮತ್ತೆ ಯಾಕೆ ನಾನೇ ಸಿಎಂ ಆಗಬಾರದು? … Continue reading *ಮತ್ತೆ ನಾನೇ ರಾಜ್ಯದ ಮುಖ್ಯಮಂತ್ರಿಯಾಗಲಿದ್ದೇನೆ: HDK ಆತ್ಮವಿಶ್ವಾಸ*