*ಅವತ್ತೇ ಬಿಜೆಪಿ ಜೊತೆ ಹೋಗಿದ್ದರೆ…. ಎಚ್ ಡಿಕೆ ಬೇಸರ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಮ್ಮನ್ನು ಬಿಜೆಪಿ ಬಿ ಟೀಂ ಎಂದು ಮಹಾನಾಯಕರು ಕರೆಯುತ್ತಿದ್ದಾರೆ. ನಾವು ಅಲ್ಪಸಂಖ್ಯಾತರನ್ನು ಮಾತ್ರವಲ್ಲ ಎಲ್ಲಾ ಸಮುದಾಯದವರನ್ನೂ ರಕ್ಷಣೆ ಮಾಡುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, 2018ರಲ್ಲಿ ಸಿದ್ದರಾಮಯ್ಯ, ಖರ್ಗೆ, ಡಿ.ಕೆ.ಶಿವಕುಮಾರ್, ಪರಮೇಶ್ವರ್ ಇದ್ರು. ನಮ್ಮ ಪಕ್ಷಕ್ಕೆ ನನ್ನ ಮಗನಿಗೆ ಸಿಎಂ ಸ್ಥಾನ ಬೇಡ ಅಂತ ದೇವೇಗೌಡರು ಹೇಳಿದ್ರು. ಕಾಂಗ್ರೆಸ್ ಕೇಂದ್ರ ನಾಯಕರು ಇಲ್ಲ ಕುಮರಸ್ವಾಮಿ ಸಿಎಂ ಆಗಬೇಕು ಎಂದರು. ಅವತ್ತೇ ಮಧ್ಯಾಹ್ನ 2 … Continue reading *ಅವತ್ತೇ ಬಿಜೆಪಿ ಜೊತೆ ಹೋಗಿದ್ದರೆ…. ಎಚ್ ಡಿಕೆ ಬೇಸರ*