*ಸಾವಿನ ನಡುವೆ ಸಿಎಂ, ಡಿಸಿಎಂ ಶೋಕಿ ಮಾಡಿದ್ದಾರೆ; ಗೃಹ ಸಚಿವರು ಕೀಲುಗೊಂಬೆ ಥರ ಆಗಿದ್ದಾರೆ: ಹೆಚ್.ಡಿ.ಕೆ ವಾಗ್ದಾಳಿ*
ಈ ದುರಂತದ ಮೂಲ ಪುರುಷ ಗೋವಿಂದ ರಾಜು ಪ್ರಗತಿವಾಹಿನಿ ಸುದ್ದಿ: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತಕ್ಕೆ ಸರಕಾರವೇ ನೇರ ಹೊಣೆ. ಕಾಂಗ್ರೆಸ್ ಹೈಕಮಾಂಡ್ ಗೆ ಮಾನ ಮರ್ಯಾದೆ, ಕನ್ನಡಿಗರ ಮೇಲೆ ಕಿಂಚಿತ್ತಾದರೂ ಗೌರವ ಇದ್ದರೆ ತಕ್ಷಣವೇ ಈ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯನ್ನು ಕಿತ್ತೆಸೆಯಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದರು. ಬೆಂಗಳೂರಿನಲ್ಲಿ ಶುಕ್ರವಾರ ಎನ್ಡಿಎ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ … Continue reading *ಸಾವಿನ ನಡುವೆ ಸಿಎಂ, ಡಿಸಿಎಂ ಶೋಕಿ ಮಾಡಿದ್ದಾರೆ; ಗೃಹ ಸಚಿವರು ಕೀಲುಗೊಂಬೆ ಥರ ಆಗಿದ್ದಾರೆ: ಹೆಚ್.ಡಿ.ಕೆ ವಾಗ್ದಾಳಿ*
Copy and paste this URL into your WordPress site to embed
Copy and paste this code into your site to embed