*ವರ್ಗಾವಣೆ ಬಗ್ಗೆ ಮಾತನಾಡಲು ಅಸಹ್ಯವಾಗುತ್ತೆ ಎಂದ HDK; ಹೊಸ ಬಾಂಬ್ ಸಿಡಿಸಿದ ಮಾಜಿ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕಿಡಿ ಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ, ವರ್ಗಾವಣೆ ಬಗ್ಗೆ ಮಾತನಾಡಲು ಅಸಹ್ಯವಾಗುತ್ತೆ ಎಂದು ಗುಡುಗಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮರಸ್ವಾಮಿ, ದುಡ್ದಿಲ್ಲ, ದುಡ್ಡಿಲ್ಲ ಅಂತಾರೆ ಯಾಕೆ ದುಡ್ಡಿಲ್ಲ, ಟ್ಯಾಕ್ಸ್ ಸಾಕಷ್ಟು ವಸೂಲಿ ಆಗಿದೆ. ಅಷ್ಟೊಂದು ಹಣ ಇದ್ದರೂ ದುಡ್ದಿಲ್ಲ ಅಂತೀರಾ. ಇನ್ನು ವರ್ಗಾವಣೆ ದಂಧೆ. ವರ್ಗವಣೆ ದಂಧೆ ಬಗ್ಗೆ ಮಾತನಾಡಲು ಅಸಹ್ಯವಾಗುತ್ತೆ. ಗೃಹ ಸಚಿವ ಪರಮೇಶ್ವರ್ ಅವರೇ ನಾನು ಏನು ಸಲಹೆ ಕೊಟ್ಟಿದ್ದೆ ಹೇಳಿ ಎಂದು ವಾಗ್ದಾಳಿ … Continue reading *ವರ್ಗಾವಣೆ ಬಗ್ಗೆ ಮಾತನಾಡಲು ಅಸಹ್ಯವಾಗುತ್ತೆ ಎಂದ HDK; ಹೊಸ ಬಾಂಬ್ ಸಿಡಿಸಿದ ಮಾಜಿ ಸಿಎಂ*