*ಸಂಕಷ್ಟ ಸೂತ್ರವೇ ಇಲ್ಲ ಎಂದ ಮೇಲೆ ಕಾವೇರಿ ನೀರು ಬಿಟ್ಟಿದ್ದೇಕೆ? ರಾಜ್ಯ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ*

ಸಿಎಂ ದೆಹಲಿಗೆ ಹೋಗಿರುವುದು ಸಂಸದರಿಗೆ ಭಾಷಣ ಮಾಡಲಿಕ್ಕಾ?ಎಂದು ಪ್ರಶ್ನೆ Home add -Advt ಪ್ರಗತಿವಾಹಿನಿ ಸುದ್ದಿ; ಚನ್ನಪಟ್ಟಣ/ರಾಮನಗರ: ಕಾವೇರಿ ನೀರು ಹಂಚಿಕೆಯ ಬಗ್ಗೆ ಸಂಕಷ್ಟ ಸೂತ್ರವೇ ಇಲ್ಲದಿರುವಾಗ ರಾಜ್ಯದ ಜನತೆಗೇ ನಿರಿಲ್ಲದ ಈ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಚನ್ನಪಟ್ಟಣದಲ್ಲಿ ಇಂದು ಬೆಳಗ್ಗೆ ಅವರು ಮಾಧ್ಯಮಗಳ ಜತೆ ಮಾತನಾಡಿದ ಕುಮಾರಸ್ವಾಮಿ, ಸಂಕಷ್ಟ ಸೂತ್ರವನ್ನು ರೂಪಿಸಬೇಕಾದವರು ಯಾರು? ಅದಕ್ಕೆ ರಾಜ್ಯ ಮಾಡಬೇಕು ಎಂದು ಆಲೋಚನೆ ಮಾಡದೆ … Continue reading *ಸಂಕಷ್ಟ ಸೂತ್ರವೇ ಇಲ್ಲ ಎಂದ ಮೇಲೆ ಕಾವೇರಿ ನೀರು ಬಿಟ್ಟಿದ್ದೇಕೆ? ರಾಜ್ಯ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ*