*ನಾನೂ ದಾರಿತಪ್ಪಿದ್ದೆ, ನನ್ನ ಪತ್ನಿ ತಿದ್ದಿದ್ದಾಳೆ ಎಂದ ಮಾಜಿ ಸಿಎಂ HDK*

ಪ್ರಗತಿವಾಹಿನಿ ಸುದ್ದಿ: ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಗಿದೆ. ರಾಜ್ಯದ್ಯಂತ ಹೆಚ್.ಕೆ.ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಈ ಬೆಳವಣಿಗಳ ಬೆನ್ನಲ್ಲೇ ಎಚ್ಚೆತ್ತ ಹೆಚ್.ಡಿ.ಕುಮಾರಸ್ವಾಮಿ, ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಹೆಣ್ಣು ಮಕ್ಕಳನ್ನು ಅವಮಾನ ಮಾಡುವ ಉದ್ದೇಶದಿಂದ ಹೇಳಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಮಾರು ಹೋಗಿ ದಾರಿತಪ್ಪಬೇಡಿ ಎಂದು ಹೇಳಿದ್ದೇನೆ. ನನ್ನ ಹೇಳಿಕೆಯಿಂದ … Continue reading *ನಾನೂ ದಾರಿತಪ್ಪಿದ್ದೆ, ನನ್ನ ಪತ್ನಿ ತಿದ್ದಿದ್ದಾಳೆ ಎಂದ ಮಾಜಿ ಸಿಎಂ HDK*