*ವಿದೇಶದಿಂದ ವಾಪಸ್ ಆಗುತ್ತಿದ್ದಂತೆ ಸರ್ಕಾರದ ವಿರುದ್ಧ ಮತ್ತೆ ಗುಡುಗಿದ ಮಾಜಿ ಸಿಎಂ HDK*

ನಮ್ಮ ಬಗ್ಗೆ ಇವರಿಗೆ ಎಷ್ಟು ಭಯವಿದೆ ಎಂದು ಟಾಂಗ್ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿದೇಶ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್ ಆಗಿದ್ದು, ವಿಮಾನದಿಂದ ಇಳಿಯುತ್ತಿದ್ದಂತೆಯೇ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ವಿದೇಶ ಪ್ರವಾಸ ಮುಗಿಸಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮಾಜಿ ಸಿಎಂ ಕುಮಾರಸ್ವಾಮಿ, ಗೃಹ ಇಲಾಖೆಯಿಂದ ಹಿಡಿದು ಎಲ್ಲಾ ಇಲಾಖೆಗಳಲ್ಲಿಯೂ ವರ್ಗಾವಣೆ ದಂಧೆ ನಡೆದಿದೆ. ನಾನು ವಿದೇಶ ಪ್ರವಾಸದಲ್ಲಿದ್ದಾಗಲೂ ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂಬ ಬಗ್ಗೆ ಮಾಹಿತಿ … Continue reading *ವಿದೇಶದಿಂದ ವಾಪಸ್ ಆಗುತ್ತಿದ್ದಂತೆ ಸರ್ಕಾರದ ವಿರುದ್ಧ ಮತ್ತೆ ಗುಡುಗಿದ ಮಾಜಿ ಸಿಎಂ HDK*