*ಬರಪೀಡಿತ ರೈತರಿಗೆ ಕೊಡಲು ಹಣವಿಲ್ಲ; ಸಂಪುಟ ದರ್ಜೆ ಭಾಗ್ಯಕ್ಕೆ ಹಣವಿದೆ; HDK ವ್ಯಂಗ್ಯ*

ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ ಪ್ರಗತಿವಾಹಿನಿ ಸುದ್ದಿ: ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ. ಇದೊಂದು ಜಾಹೀರಾತುಗಳಿಂದ ನಡೆಯುತ್ತಿರುವ ಸರಕಾರ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಅಲ್ಲದೆ; ಒಂದು ಕಡೆ ಬರಗಾಲ, ಕೇಂದ್ರ ಸರ್ಕಾರದಿಂದ ಹಣ ಬರುತ್ತಿಲ್ಲ ಎನ್ನುವ ಸರ್ಕಾರ ಇಲ್ಲಿ ನೋಡಿದರೆ ಗಂಜಿ ಕೇಂದ್ರಗಳನ್ನು ಸೃಷ್ಟಿ ಮಾಡಿ 90 ಮಂದಿಗೆ ಸಂಪುಟ ದರ್ಜೆ ನೀಡಿದೆ. ಅದರಲ್ಲಿ 77 ಶಾಸಕರಿಗೆ ಸಂಪುಟ ದರ್ಜೆ … Continue reading *ಬರಪೀಡಿತ ರೈತರಿಗೆ ಕೊಡಲು ಹಣವಿಲ್ಲ; ಸಂಪುಟ ದರ್ಜೆ ಭಾಗ್ಯಕ್ಕೆ ಹಣವಿದೆ; HDK ವ್ಯಂಗ್ಯ*