*ಸರ್ಕಾರದ ಷಡ್ಯಂತ್ರ್ಯದ ವಿರುದ್ಧ ಕಾನೂನು ಹೋರಾಟ ನಡೆಸುತ್ತೇನೆ ಎಂದ ಹೆಚ್.ಡಿ.ಕುಮಾರಸ್ವಾಮಿ*
ಒಂದಲ್ಲ ಒಂದು ದಿನ ಇವರು ಉತ್ತರ ನೀಡುವ ದಿನ ಬರುತ್ತದೆ ಪ್ರಗತಿವಾಹಿನಿ ಸುದ್ದಿ: ನಾನು ನನ್ನ ಜೀವನದಲ್ಲಿ ಯಾವುದೇ ಆಕ್ರಮಗಳನ್ನು ಎಸಗಿಲ್ಲ. ನಲವತ್ತು ವರ್ಷಗಳ ಹಿಂದೆ ಖರೀದಿ ಮಾಡಿರುವ ಭೂಮಿ ಅದಾಗಿದ್ದು, ಈ ಸರ್ಕಾರದ ಷಡ್ಯಂತ್ರ್ಯದ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿಯೇ ಹೋರಾಟ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.Home add -Advt ನವದೆಹಲಿಗೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. … Continue reading *ಸರ್ಕಾರದ ಷಡ್ಯಂತ್ರ್ಯದ ವಿರುದ್ಧ ಕಾನೂನು ಹೋರಾಟ ನಡೆಸುತ್ತೇನೆ ಎಂದ ಹೆಚ್.ಡಿ.ಕುಮಾರಸ್ವಾಮಿ*
Copy and paste this URL into your WordPress site to embed
Copy and paste this code into your site to embed