Latest

*ಹಾಲಿ ಸಚಿವರ ಸಹೋದರಿ, ಬಿಜೆಪಿ ಮಹಿಳಾ ಉಪಾಧ್ಯಕ್ಷೆ ಕಾಂಗ್ರೆಸ್ ಸೇರ್ಪಡೆ*

ಪ್ರಗತಿವಾಹಿನಿ ಸುದ್ದಿ; ವಿಜಯನಗರ: ಅರಣ್ಯ ಸಚಿವ ಆನಂದ್ ಸಿಂಗ್ ಸಹೋದರಿ, ರಾಜ್ಯ ಬಿಜೆಪಿ ಮಹಿಳಾ ಘಟಕದ ಉಪಾಧ್ಯಕ್ಷೆ ರಾಣಿ ಸಂಯುಕ್ತಾ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಹೊಸಪೇಟೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ರಾಣಿ ಸಂಯುಕ್ತಾ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧವೇ ಸಿಡಿದೆದ್ದಿದ್ದು, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

Home add -Advt

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಇಂದು ಆನಂದ್ ಸಿಂಗ್ ಸಹೋದರಿ ರಾಣಿ ಸಂಯುಕ್ತಾ ಕಾಂಗ್ರೆಸ್ ಗೆ ಸೇರ್ಪಡೆಯಾದರು.

https://pragati.taskdun.com/b-y-vijayendrajagadish-shettarcongress-joind-k-shivakumar/


Related Articles

Back to top button