*ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ; ರಾಜ್ಯ ಸರ್ಕಾರದಿಂದಲೇ ಅನ್ಯಾಯವಾಗಿದೆ ಎಂದ HDK*

ಪ್ರಗತಿವಾಹಿನಿ ಸುದ್ದಿ: ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ನಲ್ಲಿ ಆಗಲಿ ಅಥವಾ ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ಯಾವುದೇ ಅನ್ಯಾಯ ಆಗಿಲ್ಲ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಇಂದಿಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಕೇಂದ್ರ ಬಜೆಟ್‌ನಲ್ಲಿ ಎಲ್ಲ ರಾಜ್ಯಗಳಿಗೂ ಆದ್ಯತೆ ನೀಡಲಾಗಿದೆ. ಕೆಲವೊಂದು ರಾಜ್ಯದ ಹೆಸರುಗಳನ್ನು ಕಾಗ್ರೆಸ್ಸಿನವರು ಹೇಳುತ್ತಿದ್ದಾರೆ. ಆಂಧ್ರ ಪ್ರದೇಶ ಮತ್ತು ಬಿಹಾರದ ಹೆಸರು ಹೇಳಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅದನ್ನೇ ನೆಪ ಮಾಡಿಕೊಂಡು … Continue reading *ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ; ರಾಜ್ಯ ಸರ್ಕಾರದಿಂದಲೇ ಅನ್ಯಾಯವಾಗಿದೆ ಎಂದ HDK*