*ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ HDK ಕಿಡಿ*

ಇವರು ಸಮಾಜವಾದಿನಾ ಎಂದು ಪ್ರಶ್ನೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಒಂದೆಡೆ ರಾಜ್ಯ ತೀವ್ರ ಬರಗಾಲ, ವಿದ್ಯುತ್‌ ಕ್ಷಾಮದಿಂದ ಬಳಲುತ್ತಿದ್ದರೆ ಮುಖ್ಯಮಂತ್ರಿ ಮಾತ್ರ ಐಶಾರಾಮಿ ಜೀವನದ ಮೂಲಕ ಶೋಕಿ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಮುಖ್ಯಮಂತ್ರಿ ನಿವಾಸಕ್ಕೆ ಹೊಸದಾಗಿ ಕಾನ್ಫ್‌ʼರೆನ್ಸ್‌ ಹಾಲ್‌ ಮಾಡಿಕೊಂಡಿದ್ದಾರೆ. ಅದಕ್ಕೆ 3 ಕೋಟಿ ರೂ.ಗಳಷ್ಟು ಜನರ ದುಡ್ಡು ಖರ್ಚು ಮಾಡಿದ್ದಾರೆ. ಅದರ ಜತೆಗೆ, … Continue reading *ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ HDK ಕಿಡಿ*